ಎಚ್ಚರ! ATM ಹ್ಯಾಕ್ ಮಾಡಿ ಹಣ ಕದಿಯುತ್ತಿರುವ ವಂಚಕರು!

ಬೆಂಗಳೂರು: ಸೈಬರ್ ಕ್ರೈಂ ದಿನದಿಂದ ದಿನಕ್ಕೆ ಹೆಚ್ಚಾಗತೊಡಗಿದೆ. ತಂತ್ರಜ್ಞಾನ ಎಷ್ಟೇ ಸೆಕ್ಯೂರ್ ಇದೆ ಎಂದು ಹೇಳಿದರು ಕೆಲವು ಹ್ಯಾಕರ್ ಗಳು ತಮ್ಮ ಬುದ್ದಿ ಉಪಯೋಗಿಸಿ ಹೀಗೂ ಕೃತ್ಯಗಳನ್ನು ಮಾಡಬಹುದು ಎಂದು ತೋರಿಸುತ್ತಿದ್ದಾರೆ. ದೇಶದಲ್ಲಿ ಸೈಬರ್ ಕಳ್ಳರ ಹಾವಳಿ ಹೆಚ್ಚಾಗತೊಡಗಿದೆ. ಇಷ್ಟು ದಿನ ಕ್ರೆಡಿಟ್, ಡೆಬಿಟ್ ಕಾರ್ಡ್ ಗಳನ್ನು ಸ್ಕ್ಯಾನ್ ಮಾಡಿ ವಂಚಿಸುತ್ತಿದ್ದ ತಂಡ ಇದೀಗ, ಹೊಸ ಕುತಂತ್ರವೊಂದನ್ನು ಕಂಡುಕೊಂಡಿದೆ. ಎಟಿಎಂ ಡೇಟಾ ಹ್ಯಾಕ್ ಮಾಡಿ ಹಣವನ್ನು ಕದಿಯುತ್ತಿದ್ದಾರೆ. ಬೆಂಗಳೂರಿನಲ್ಲಿ ಇಂತಹ ಪ್ರಕರಣಗಳು ಕಂಡುಬರುತ್ತಿವೆ. ಎಟಿಎಂ ಯಂತ್ರಗಳಿಗೆ ಪೆನ್ […]
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟು ಹಬ್ಬದ ನಿಮಿತ್ತ ಅಭಿಮಾನಿಗಳಿಗೆ ಬರೆದ ಪತ್ರದಲ್ಲಿ ಏನಿದೆ?

ಅಭಿನಯ ಚಕ್ರವರ್ತಿ ಕಿಚ್ಚ’ ಸುದೀಪ್ ಗೆ ಸೆ.2ರಂದು ಹುಟ್ಟುಹಬ್ಬದ ಸಂಭ್ರಮ. ಕೊರೋನಾ ವೈರಸ್ ನಿಂದಾಗಿ ಈ ವರ್ಷದ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಬ್ರೇಕ್ ಹಾಕಿರುವ ಕಿಚ್ಚ ಭಾವನಾತ್ಮಕ ಪತ್ರ ಬರೆದು, ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡುವುದರ ಮೂಲಕ ಅಭಿಮಾನಿಗಳಲ್ಲಿ ವಿಶೇಷವಾಗಿ ಮನವಿ ಮಾಡಿದ್ದಾರೆ ಪತ್ರದಲ್ಲಿ ಏನಿದೆ? ಸ್ನೇಹಿತರಾದ ನಿಮಗೆಲ್ಲಾ ಒಂದು ಸಣ್ಣ ಮನವಿ, ಬಹಳ ವರ್ಷಗಳಿಂದ ನಿಮ್ಮನ್ನೆಲ್ಲಾ ಭೇಟಿಯಾಗುವುದು ಒಂದು ಸಂಸ್ಕೃತಿಯಂತಾಗಿದೆ ಹಾಗು ಬೇರೆ ಯಾವುದೇ ಸಂತೋಷ ಅದನ್ನು ಬದಲಾಯಿಸಲು ಆಗದು ಶುಭಾಶಯ ಕೋರಲು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದ ನಿಮ್ಮೊಂದಿಗೆ […]