Vijayapur:ನಾಗಠಾಣ ಶಾಸಕ -ಪಾಲಿಕೆ ಮಹಾಪೌರರಿಂದ ಭೇಟಿ

Vijayapur: vijayapur:ನಾಗಠಾಣ ಮತಕ್ಷೇತ್ರದ ಶಾಸಕರಾದ ವಿಠ್ಠಲ ಕಟಕದೊಂಡ ಹಾಗೂ ಮಹಾನಗರ ಪಾಲಿಕೆ ಮಹಾಪೌರರಾದ ಶ್ರೀಮತಿ ಮಹೇಜಬಿನ ಹೊರ್ತಿ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ಅಧಿಕಾರಿಗಳನ್ನೊಳಗೊಂಡ ತಂಡ ಸೋಮವಾರ ನಗರದ ವಿವಿಧೆಡೆ ಭೇಟಿ ನೀಡಿ ಸ್ವಚ್ಛತೆ ಹಾಗೂ ವಿವಿಧ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿತು. ವಿಜಯಪುರ ನಗರದ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿ ಸುರಕ್ಷತೆ ದೃಷ್ಟಿಯಿಂದ ಘಟಕದ ಸುತ್ತಲೂ ಕಂಪೌಂಡ್ ಗೋಡೆ ನಿರ್ಮಿಸಬೇಕು. ಇತ್ತೀಚಿಗೆ ಎಸ್ಟಿಪಿ ಲಗೂನ್ನಲ್ಲಿ ಬಿದ್ದು ಸಾವನ್ನಪ್ಪಿರುವ ಮಕ್ಕಳ ಕುಟುಂಬಸ್ಥರಿಗೆ ಪರಿಹಾರ […]
ಪ್ರಭಾರಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಲೋಕಾಯುಕ್ತ ಪೊಲೀಸರ ಬಲೆಗೆ: 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟ ಇಂಜಿನಿಯರ್

ವಿಜಯಪುರ ನ.18: ಗುತ್ತಿಗೆದಾರನ ಬಿಲ್ ಪಾವತಿಗೆ 5 ಲಕ್ಷ ರೂ. ಲಂಚದ ಬೇಡಿಕೆ ಇಟ್ಟ ಕೃಷ್ಣಾ ಮೇಲ್ದಂಡೆ ಯೋಜನೆ ಪುರ್ನವಸತಿ ಮತ್ತು ಪುನರ್ ನಿರ್ಮಾಣ ಇಲಾಖೆ ಪ್ರಭಾರಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆಲಮಟ್ಟಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶಿವಪ್ಪ ಎಸ್.ಮಂಜಿನಾಳ ಗುತ್ತಿಗೆದಾರನೊಬ್ಬನ 5.38 ಕೋಟಿ ರೂ. ಮೊತ್ತದ ಬಿಲ್ಲಿನಲ್ಲಿ ಕೊನೆಯ ಕಂತು 32 ಲಕ್ಷ ಬಿಲ್ ಪಾಸ್ ಮಾಡಲು ತನ್ನ ಕಾರಿನ ಚಾಲಕ ಬಸನಗೌಡ ಗೌಡರ ಅವರೊಂದಿಗೆ ದಿನಾಂಕ […]