Vijayapura News | ವಕ್ಫ್ ಅದಾಲತ್ನಲ್ಲಿ ಸಲ್ಲಿಕೆಯಾದ ಅರ್ಜಿಗಳಿಗೆ ಶೀಘ್ರದಲ್ಲೇ ಪರಿಹಾರ -ಸಚಿವ ಜಮೀರ ಅಹ್ಮದ್ಖಾನ್

ವಿಜಯಪುರ: ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ನಮಗೆ ಒದಗಿಸಿದ ಸಂವಿಧಾನದಿಂದಲೇ ಇಂದು ನಾವು ಅತ್ಯಂತ ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ. ಪ್ರತಿಯೊಬ್ಬರಿಗೂ ತಮ್ಮ ಹಕ್ಕು ಪ್ರತಿಪಾದನೆಗೆ ಸಂವಿಧಾನ ಅವಕಾಶ ಒದಗಿಸಿದ್ದು, ವಕ್ಫ್ ಆಸ್ತಿ ಯಾವುದೇ ವೈಯಕ್ತಿಕ ಸ್ವತ್ತಲ್ಲ, ಇದು ದೇವರ ಆಸ್ತಿ ಇದರ ಸಂರಕ್ಷಣೆ ನಮ್ಮ ಹಕ್ಕು ಹಾಗೂ ಜವಾಬ್ದಾರಿಯಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಬಿ.ಜೆಡ್.ಜಮೀರ್ಅಹ್ಮದ ಖಾನ್ Zameera Ahmed Khan ಹೇಳಿದರು. ಸೋಮವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ […]