Vijayapura News : (Folk literature) ಜಾನಪದ ಸಾಹಿತ್ಯಕ್ಕೆ ಸಂಸ್ಕøತಿಯೇ ಮೂಲ, ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ

ವಿಜಯಪುರ – ಜಾನಪದ ಸಾವಿರಾರು ವರ್ಷಗಳ ಸುದೀರ್ಘ ಸಾಂಸ್ಕøತಿಕ ಇತಿಹಾಸ ಹೊಂದಿದೆ ಅದನ್ನು ಉಳಿಸಿ ಬೆಳೆಸುವುದು. ನಮ್ಮ ಕರ್ತವ್ಯವಾಗಬೇಕು ಸಾಹಿತ್ಯಕ್ಕೆ ಜಾನಪದವೇ ಮೂಲ. Folk literature ಕನ್ನಡ ಕನ್ನಡಿಗರ ಜೀವನ ಕಟ್ಟಿಕೊಡುವಲ್ಲಿ ಯಶಸ್ವಿಯಾಗಬೇಕು ಎಂದು ಸಾಹಿತಿ ಸಂಗಮೇಶ ಬದಾಮಿ ಹೇಳಿದರು. ನಗರದ ನವಬಾಗದಲ್ಲಿರುವ ಸರಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಜಿಲ್ಲಾ ಕನ್ನಡ ಜಾನಪದ ಪರಿಷತ್ತು ಹಮ್ಮಿಕೊಂಡ ಜಾನಪದ ಉತ್ಸವ-2025 ನಮ್ಮ ಸಂಸ್ಕøತಿ ನಮ್ಮ ಹೆಮ್ಮೆ.ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತ ರೈತರಾಗಲಿ ಮನೆಗೆಲಸ ಮಾಡುವ ಹೆಣ್ಣು ಮಕ್ಕಳಾಗಿರಲಿ ತಮ್ಮ ಕಷ್ಟ-ಸುಖಗಳನ್ನು […]