ಬೇಗ ಗುಣಮುಖರಾಗಿ ಎಂದು ಹಾರೈಸಿದ ಸಿಎಂ – ಸಚಿವರಾದ ಈಶ್ವರಪ್ಪ – ಶಶಿಕಲಾ ಜೋಲ್ಲೆ ಟ್ವಿಟ್

ಬೆಂಗಳೂರು .ಸೆಪ್ಟೆಂಬರ್ 01: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಇಬ್ಬರೂ ಕೊರೋನಾ ಸೋಂಕಿಗೆ ತುತ್ತಾಗಿರುವುದು ಖಚಿತವಾಗಿದೆ. ಈ ಕುರಿತು ಇಬ್ಬರೂ ಸಚಿವರೂ ಟ್ವೀಟ್ ಮೂಲಕ ಸ್ಪಷ್ಟೀಕರಿಸಿದ್ದು, ಸಚಿವರು ಶೀಘ್ರ ಗುಣಮುಖರಾಗಿ ಕರ್ತವ್ಯಕ್ಕೆ ಮರಳಲಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾರೈಸಿದ್ದಾರೆ. ಟ್ವೀಟ್ ಮೂಲಕ ತಮಗೆ ಕೊರೋನಾ ತಗುಲಿರುವುದನ್ನು ಬಹಿರಂಗಪಡಿಸಿದ್ದ ಸಚಿವ ಈಶ್ವರಪ್ಪ, “ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ […]