Farmer Demand Protest : ವಿಜಯಪುರ ರೈತರ ಬೃಹತ್ ಪ್ರತಿಭಟನೆ

Farmer Demand Protest in Vijayapura

ವಿಜಯಪುರ: Farmer Demand Protest ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಅಖಂಡ ಕರ್ನಾಟಕ ರೈತ ಸಂಘದಿಂದ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ರೈತರು ಡಿಸೇಲ್ ಕೊರತೆ, ರಸಗೊಬ್ಬರ ದರ ಏರಿಕೆ, ನೀರಾವರಿ ಸಮಸ್ಯೆ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. Farmer Demand Protest over Fertilizer and Diesel Crisis ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತ ಮುಖಂಡರು […]