Vijayapura News : ರೈತರ ಜಮೀನಿನ ದಾರಿ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ರೈತ ಸಂಘದಿಂದ ಕಂದಾಯ ಸಚಿವರಿಗೆ ಆಗ್ರಹ

ವಿಜಯಪುರ : ರೈತರ ಜಮೀನಿನ ಬಂಡಿದಾರಿ, ಕಾಲದಾರಿಯ ಕುರಿತು ಉತಾರೆಯ ನಕಾಶೆಯಲ್ಲಿ ಕಡ್ಡಾಯವಾಗಿ ಇನ್ನುಮುಂದೆ ದಾರಿ ತೋರಿಸುವುದು ಹಾಗೂ ಯಾವುದೇ ರೈತರು ವಹಿವಾಟು ದಾರಿಯಲ್ಲಿ ಅಡತಡೆ ಉಂಟು ಮಾಡಿದರೆ ಜಿಲ್ಲಾಧಿಕಾರಿ ಮತ್ತು ತಹಶಿಲ್ದಾರರಿಗೆ ಸಂಪೂರ್ಣ ಅಧಿಕಾರ ನೀಡಿ ಶಾಶ್ವತ ದಾರಿ ಮಾಡಿಕೊಡುವಂತೆ ಆದೇಶ ಹೊರಡಿಸಬೇಕೆಂದು Farmers’ land access problem ಕಂದಾಯ ಸಚಿವರಾದ ಕೃಷ್ಣಭೈರೆಗೌಡ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ: ಡಾ. ಅಂಬೇಡ್ಕರ್ರವರನ್ನು ಭಾರತೀಯ ಮಹಿಳೆಯರು […]