ಜಯಕರ್ನಾಟಕ ಸಂಘಟನೆ: ಅಕ್ರಮ ಗೃಹ ಬಳಕೆ ಸಿಲೆಂಡರ್ ಸರಬರಾಜು ದಂಧೆಗೆ ಕಡಿವಾಣ ಹಾಕಲು ಆಗ್ರಹ

ವಿಜಯಪುರ: ಅವ್ಯಾಹಿತವಾಗಿ ನಡೆಯುತ್ತಿರುವ ಗೃಹ ಬಳಕೆ ಅಡುವೆ ಸಿಲೆಂಡರ್ಗಳನ್ನು ಅಕ್ರಮವಾಗಿ ಆಟೋಗಳಿಗೆ ಸರಬರಾಜು ಮಾಡುತ್ತಿರುವ ದಂಧೆಯು ವಿಜಯಪುರದಲ್ಲಿ ತಲೆ ಎತ್ತಿದ್ದು, ಈ ಅಕ್ರಮ ಅನೀಲ ಸರಬರಾಜು ದಂಧೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಜಯಕರ್ನಾಟಕ ಸಂಘಟನೆ, ವಿಜಯಪುರ ಜಿಲ್ಲಾ ಘಟಕ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ: Vijayapur News | ಕರ್ನಾಟಕ ಸಂಭ್ರಮ-50 ಆಚರಣೆ | ಕನ್ನಡಿಗರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಜಿಲ್ಲಾಧ್ಯಕ್ಷರಾದ ಸಂಗಮೇಶ ಸಿದ್ದನಗೌಡ ದಾಶ್ಯಾಳ ರವರು ಮಾತನಾಡಿ, ವಿಜಯಪುರ ನಗರದಲ್ಲಿ ಬಹಳ […]