Caste Census Report : ಜಾರಿ ಆಗುವವರೆಗೆ ಸಿದ್ದರಾಮಯ್ಯನವರೇ CM- ಅಹಿಂದ

Caste Census Report ಜಾರಿಗೆ ಬರುವವರೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸಬಾರದು ಎಂದು ವಿಜಯಪುರ ಅಹಿಂದ ಒಕ್ಕೂಟ ಹೈಕಮಾಂಡ್ಗೆ ಸಂದೇಶ ರವಾನಿಸಿದೆ. Caste Census Report ಅನುಷ್ಠಾನವೇ ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ದೊಡ್ಡ ಹೆಜ್ಜೆಯಾಗಲಿದೆ ಎಂದು ಮುಖಂಡರು ತಿಳಿಸಿದ್ದಾರೆ. ಜಾತಿ ಜನಗಣತಿ ಜಾರಿಗೆ ಸಿದ್ದರಾಮಯ್ಯ ಮುಂದುವರಿಕೆಗೆ ಒತ್ತಾಯ ವಿಜಯಪುರ : ಜಾತಿ ಜನಗಣತಿ ಸಿದ್ದರಾಮಯ್ಯ ಕನಸಿನ ಕೂಸು ಆಗಿದ್ದು, ಅದರ ಯಶಸ್ವಿ ಅನುಷ್ಠಾನವಾಗುವವರೆಗೂ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವರೆಸಬೇಕು ಎಂದು ವಿಜಯಪುರ ಅಹಿಂದ ಒಕ್ಕೂಟ ಆಗ್ರಹಿಸಿದೆ. ಜಂಟಿ ಸುದ್ದಿಗೋಷ್ಠಿಯಲ್ಲಿ […]
Farmer Demand Protest : ವಿಜಯಪುರ ರೈತರ ಬೃಹತ್ ಪ್ರತಿಭಟನೆ

ವಿಜಯಪುರ: Farmer Demand Protest ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಅಖಂಡ ಕರ್ನಾಟಕ ರೈತ ಸಂಘದಿಂದ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ರೈತರು ಡಿಸೇಲ್ ಕೊರತೆ, ರಸಗೊಬ್ಬರ ದರ ಏರಿಕೆ, ನೀರಾವರಿ ಸಮಸ್ಯೆ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. Farmer Demand Protest over Fertilizer and Diesel Crisis ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತ ಮುಖಂಡರು […]