Vijayapura News : ಶಿವಯೋಗಿ ಸಿದ್ದರಾಮೇಶ್ವರರು ಬಹುಮುಖಿ ಚಿಂತನಶೀಲರು-ಡಾ. ಮಲ್ಲಿಕಾರ್ಜುನ ಮೇತ್ರಿ

ವಿಜಯಪುರ: ಬಸವಾದಿ ಶರಣರಲ್ಲಿ ಶಿವಯೋಗಿ ಸಿದ್ದರಾಮೇಶ್ವರರಿಗೆ ವಿಶೇಷವಾದ ಸ್ಥಾನವಿದೆ. Shivayogi Siddaramaeshwar ಬಾಲಯೋಗಿ, ಕರ್ಮಯೋಗಿ, ಜ್ಞಾನಯೋಗಿ ಹಾಗೂ ಶಿವಯೋಗಿ ನೆಲೆಯಲ್ಲಿ ಶ್ರೇಷ್ಠತೆಯನ್ನು ಮೆರೆದು ಬಹುಮುಖಿ ಚಿಂತನೆಯನ್ನು ಸಾಧಿಸಿದ ಶರಣರು ಶಿವಯೋಗಿ ಸಿದ್ದರಾಮೇಶ್ವರರು ಎಂದು ಸಾಹಿತಿ ಡಾ. ಮಲ್ಲಿಕಾರ್ಜುನ ಮೇತ್ರಿ ಇಂದಿಲ್ಲಿ ಅಭಿಪ್ರಾಯಪಟ್ಟರು. ಅವರು ನಗರದ ಆಶ್ರಮ ರಸ್ತೆಯಲ್ಲಿರುವ ನೀಲಾನಗರದ ಶಿವಾಲಯ ದಲ್ಲಿ ಏರ್ಪಡಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು. ಶಿವಯೋಗಿ ಸಿದ್ದರಾಮರು ಸೊಲ್ಲಾಪುರವನ್ನು ತಮ್ಮ ಕರ್ಮಭೂಮಿಯನ್ನಾಗಿ ಮಾಡಿಕೊಂಡು ಸಾಮಾಜಿಕ ಹಾಗೂ ಆಧ್ಯಾತ್ಮಿಕ ಮುಂತಾದ ಕ್ಷೇತ್ರಗಳಲ್ಲಿ ಶ್ರೇಷ್ಠ […]