ಜೆಎಸ್ಎಸ್ ಆಸ್ಪತ್ರೆ: ಸಾವಿನಂಚಿನಲ್ಲಿದ್ದ ವ್ಯಕ್ತಿಗೆ ಮರುಜೀವ

ವೈಯಕ್ತಿಕ ಕಾರಣಗಳಿಂದ ವಿಷ ಸೇವನೆ ಮಾಡಿ ಆಸ್ಪತ್ರೆಗೆ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ದಾಖಲಾಗಿದ್ದ ಕಲ್ಲಪ (ಹೆಸರು ಬದಲಿಸಲಾಗಿದೆ) ಎನ್ನುವ ವ್ಯಕ್ತಿಯು ಅದಾಗಲೇ ಸಾವಿನ ಅಂಚಿನಲ್ಲಿದ್ದ. ವಿಷ ಸೇವಿಸಿದ್ದನ್ನು ಗಮನಿಸಿ ನಗರದ ವಿವಿಧ ಆಸ್ಪತ್ರೆಗಳಿಗೆ ತೆಗೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ ಮನೆಯವರಿಗೆ ಇವರ ಬದುಕಿನ ಕುರಿತು ಯಾವುದೇ ಭರವಸೆ ದೊರೆಯಲಿಲ್ಲ. ಆದರೆ ಜೆಎಸ್ಎಸ್ ಆಸ್ಪತ್ರೆ ವ್ಯಕ್ತಿಯ ಬಾಳಿಗೆ ಬೆಳಕು ನೀಡಿದೆ. ಇದನ್ನೂ ಓದಿ: ಋಷಿ ಆನಂದ: ಜಿಲ್ಲಾ ಪಂಚಾಯತ್ ಸಿಇಒ ಆಗಿ ಅಧಿಕಾರ ವಿಷದ […]
ಸಾವಿನಂಚಿನಲ್ಲಿದ್ದ ಜೀವಕ್ಕೆ ಮರುಜೀವ ನೀಡಿದ ಜೆಎಸ್ಎಸ್ ಆಸ್ಪತ್ರೆ

ವೈಯಕ್ತಿಕ ಕಾರಣಗಳಿಂದ ವಿಷ ಸೇವನೆ ಮಾಡಿ ಆಸ್ಪತ್ರೆಗೆ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ದಾಖಲಾಗಿದ್ದ ಕಲ್ಲಪ (ಹೆಸರು ಬದಲಿಸಲಾಗಿದೆ) ಎನ್ನುವ ವ್ಯಕ್ತಿಯು ಅದಗಲೇ ಸಾವಿನ ಅಂಚಿನಲ್ಲಿದ್ದ. ವಿಷ ಸೇವಿಸಿದ್ದನ್ನು ಗಮನಿಸಿ ನಗರದ ವಿವಿಧ ಆಸ್ಪತ್ರೆಗಳಿಗೆ ತೆಗೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ ಮನೆಯವರಿಗೆ ಇವರ ಬದುಕಿನ ಕುರಿತು ಯಾವುದೇ ಭರವಸೆ ದೊರೆಯಲಿಲ್ಲ. ವಿಷದ ಪರಿಣಾಮ ಮೆದುಳಿನ ಮೇಲೆ ಆಗಿದ್ದರಿಂದ ಈ ವ್ಯಕ್ತಿ ಬದುಕುಳಿಯುವುದು ಬಹುತೇಕ ಅಸಾಧ್ಯ. ಒಂದು ವೇಳೆ ಬದುಕುಳಿದರು ಬಹು ಅಂಗಾಗ ವೈಫಲ್ಯಕ್ಕೆ […]