Vijayapura News | ರಾಜ್ಯಮಟ್ಟದ ವಾಲ್ಮೀಕಿ ಸೇವಾ ರತ್ನ ಪ್ರಶಸ್ತಿಗೆ  ಸಂಜೀವಕುಮಾರ ನಾಯ್ಕೋಡಿ

ವಿಜಯಪುರ: ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ, ದೊಡ್ಡಬಳ್ಳಾಪುರ ಹಾಗೂ ಕರ್ನಾಟಕ ವಾಲ್ಮೀಕಿ ನೌಕರರ ಒಕ್ಕೂಟ ರಾಜ್ಯ ಸಮಿತಿ ವತಿಯಿಂದ ರಾಜ್ಯಮಟ್ಟದ ವಾಲ್ಮೀಕಿ ಸೇವಾ ರತ್ನ ಪ್ರಶಸ್ತಿ Valmiki Seva Ratna Award ಸಮಾರಂಭವನ್ನು ಬೆಂಗಳೂರಿನ ಮೆಜಿಸ್ಟಿಕ್ ಹತ್ತಿರವಿರುವ ಗಾಂಧಿಭವನದಲ್ಲಿರುವ ಬಾಪು ಸಭಾಂಗಣದಲ್ಲಿ ಶನಿವಾರ ದಿನಾಂಕ ೯-೧೧-೨೦೨೪ ರಂದು ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: Bagalkote News | ಪೋಸ್ಕೋ, ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ತರಬೇತಿ | ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಮುಖ್ಯೋಪಾದ್ಯಾಯರ ಪಾತ್ರ ಮುಖ್ಯ
ರಾಜ್ಯಮಟ್ಟದ ವಾಲ್ಮೀಕಿ ಸೇವಾ ರತ್ನ ಪ್ರಶಸ್ತಿಗೆ Valmiki Seva Ratna Award ಸಂಜೀವಕುಮಾರ ನಾಯ್ಕೋಡಿ ಆಯ್ಕೆಯಾಗಿದ್ದಾರೆ. ನಾಗಶಕ್ತಿ ಶ್ರೀ ವಾಲ್ಮೀಕಿ ಬ್ರಹ್ಮಾನಂದ ಗುರೂಜಿ ಶ್ರೀ ಮಹರ್ಷಿ ವಾಲ್ಮೀಕಿ ದೊಡ್ಡಬಳ್ಳಾಪುರ ಇವರ ದಿವ್ಯ ಸಾನಿಧ್ಯದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ಕರ್ನಾಟಕ ವಾಲ್ಮೀಕಿ ನೌಕರರ ಒಕ್ಕೂಟ ರಾಜ್ಯಾಧ್ಯಕ್ಷರಾದ  ಪಿ.ಮೋಹನ ಕಿಶೋರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share the Post:

ಇತ್ತೀಚಿನ ಸುದ್ದಿಗಳು