Vijayapura news ಮುಖ್ಯ ಅತಿಥಿ ಅಪ್ಪಾಸಾಹೇಬ ಎಸ್. ಕೋರಿ ಮಾತನಾಡಿದರು. ಸಹದೇವ ನಾಡಗೌಡರ, ಎಂ.ಜಿ. ಯಾದವಾಡ, ಮಲ್ಲಿಕಾರ್ಜುನ ಅಮರಣ್ಣವರ, ಡಾ. ಸಂಗಮೇಶ ಮೇತ್ರಿ, ದೊಡ್ಡಣ್ಣ ಭಜಂತ್ರಿ, ಡಾ. ವಿ.ಡಿ. ಐಹೊಳ್ಳಿ ದಂಪತಿ, ಡಾ. ಎಂ.ಎಸ್. ಮಾಗಣಗೇರಿ, ಮಹಾದೇವ ಹಾಲಳ್ಳಿ, ಜಗದೀಶ ಮೋಟಗಿ, ತ್ರಿವೇಣಿ ಬುರ್ಲಿ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಬಿ.ಟಿ. ಈಶ್ವರಗೊಂಡ ಸ್ವಾಗತಿಸಿದರು. ನಿರ್ದೇಶಕ ವಿಠ್ಠಲ ತೇಲಿ ವಂದಿಸಿದರು. ಸಾಹಿತಿ ಸಂಗಮೇಶ ಬದಾಮಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಮಹಿಳೆಯರು, ಶರಣರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.






